ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು: ನಟ ಶಿವರಾಜ್ ಕುಮಾರ್?

ಬೆಳಗಾವಿ: ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು, ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ? ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಅವರು ಚುನಾವಣೆ ಪ್ರಚಾರಕ್ಕೆ ಬರ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಅದೆಲ್ಲವೂ ಗೊತ್ತಿಲ್ಲ ‌ಸರ್ ನನಗೆ ಎಂದು ತಿಳಿಸಿದರು. ಬಂಗಾರಪ್ಪ ಕುಟುಂಬ ಒಂದಾಗಿಸಲು ಶಿವಕುಮಾರ್ ಮುಂದಾಗುತ್ತಿಲ್ಲ … Continue reading ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು: ನಟ ಶಿವರಾಜ್ ಕುಮಾರ್?