ಆಟೋ ಚಾಲಕರ ಕನ್ನಡ ಅಭಿಮಾನ ಹೃದಯಸ್ಪರ್ಶಿ

blank

ಕೆ.ಆರ್.ಸಾಗರ: ಕೆ.ಆರ್.ಸಾಗರ ಗ್ರಾಮದ ಅರಳೀಕಟ್ಟೆ ಬಳಿಯ ಶ್ರೀ ಕಾವೇರಮ್ಮ ಆಟೋ ಮಾಲೀಕ ಹಾಗೂ ಚಾಲಕರ ಸಂಘದಿಂದ ಶುಕ್ರವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಆಟೋ ಚಾಲಕರ ಕನ್ನಡ ಅಭಿಮಾನ ಹೃದಯಸ್ಪರ್ಶಿ ಎಂದು ಹೇಳಿದರು. ನಂತರ ಸಂಜೆ ಕನ್ನಡ ರಸ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕನ್ನಡ ಸುಂದರ ಭಾಷೆಯಾಗಿದೆ. ಅನ್ಯಭಾಷೆ ವ್ಯಾಮೋಹಕ್ಕೆ ಒಳಾಗಗದೆ ಎಲ್ಲರ ಜತೆ ಕನ್ನಡ ವಾಣಿಜ್ಯ ಭಾಷೆಯಾಗಿ ಬಳಸಬೇಕು ಎಂದು ಕೆ.ಆರ್.ಸಾಗರ ಪೊಲೀಸ್ ಠಾಣೆ ಪಿಎಸ್‌ಐ ರಮೇಶ ಕರ್ಕಿಕಟ್ಟೆ ಹೇಳಿದರು.

ಶ್ರೀ ಕಾವೇರಮ್ಮ ಆಟೋ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ಸ್ವಾಮಿ, ಸದಸ್ಯರಾದ ಕೃಷ್ಣ, ಸುನೀಲ್, ದಿನೇಶ್, ನಂದೀಶ್, ಹರೀಶ್, ಗ್ರಾ.ಪಂ.ಸದಸ್ಯ ಮೂರ್ತಿ, ರವಿ ಇದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…