ರವಿ ಬೆಳಗೆರೆ ನಿಧನಕ್ಕೆ ಕಂಬನಿ ಮಿಡಿದ ಸಿನಿಮಾ ಮಂದಿ

ಬೆಂಗಳೂರು: ಖ್ಯಾತ ಪತ್ರಕರ್ತ, ಕಾದಂಬರಿಕಾರ ರವಿ ಬೆಳಗೆರೆ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಗಾಗಲೇ ಅಕ್ಷರ ಮಾಂತ್ರಿಕನ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿನಿಮಾ ಮಂದಿ ಸಹ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಉಪ್ಪಿ ರಿಟರ್ನ್ಸ್ – 50ನೇ ಚಿತ್ರದ ಮೂಲಕ ನಿರ್ದೇಶನಕ್ಕೆ ಕಳೆದ ವರ್ಷ ಪ್ರಸಾರವಾದ ‘ಬಿಗ್​ ಬಾಸ್​’ ಸಂದರ್ಭದಲ್ಲಿನ ಒಂದು ಫೋಟೋ ಶೇರ್​ ಮಾಡಿರುವ ನಟ ಸುದೀಪ್​, ‘ವೇದಿಕೆ ಮೇಲೆ ತೆಗೆದಂತಹ ಈ ಚಿತ್ರವು ಕೊನೆಯ ತನಕ ನನ್ನ ಜತೆಗಿರುತ್ತದೆ. … Continue reading ರವಿ ಬೆಳಗೆರೆ ನಿಧನಕ್ಕೆ ಕಂಬನಿ ಮಿಡಿದ ಸಿನಿಮಾ ಮಂದಿ