ಕಾರ್ಮಿಕರ ಕಷ್ಟಕ್ಕೆ ಕಲಾವಿದರ ಸ್ಪಂದನೆ; ಹೀಗೊಂದು ವಿಭಿನ್ನ ನಿಧಿ ಸಂಗ್ರಹಣೆ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಕರೊನಾ ಎರಡನೇ ಅಲೆಯಿಂದ ತತ್ತರಿಸಿ ಹೋಗಿರುವ ಕನ್ನಡ ಚಿತ್ರರಂಗದ ಕಾರ್ವಿುಕರಿಗೆ ಉಪೇಂದ್ರ ಸಹಾಯಹಸ್ತ ಚಾಚಿರುವುದು ಗೊತ್ತೇ ಇದೆ. ಈ ನಿಟ್ಟಿನಲ್ಲಿ ಕಾರ್ವಿುಕರ ಹಾಗೂ ತಂತ್ರಜ್ಞರ ಒಕ್ಕೂಟದ ಎಲ್ಲ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಗಳಿಗೆ ದಿನಸಿ ಕಿಟ್​ಗಳನ್ನು ನೀಡುವುದಾಗಿ ಅವರು ಸೋಮವಾರವೇ ಘೋಷಿಸಿದ್ದಾರೆ. ಉಪೇಂದ್ರ ಅವರ ಈ ಕೆಲಸಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಷ್ಟೇ ಅಲ್ಲ, ಮತ್ತಷ್ಟು ಸೆಲೆಬ್ರಿಟಿಗಳು ಮತ್ತು ಜನಸಾಮಾನ್ಯರು ಉಪೇಂದ್ರ ಅವರ ಜತೆಗೆ ಕೈಜೋಡಿಸಿದ್ದಾರೆ. ಕನ್ನಡ ಚಿತ್ರರಂಗದ ಬೇರೆಬೇರೆ ವಲಯಗಳಲ್ಲಿ … Continue reading ಕಾರ್ಮಿಕರ ಕಷ್ಟಕ್ಕೆ ಕಲಾವಿದರ ಸ್ಪಂದನೆ; ಹೀಗೊಂದು ವಿಭಿನ್ನ ನಿಧಿ ಸಂಗ್ರಹಣೆ