ಸಿಎಂಗೆ ಕ್ವಾರಂಟೈನ್ … ಕನ್ನಡ ಚಿತ್ರರಂಗದ ಸಭೆ ಮುಂದಕ್ಕೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರ ಜತೆಗೆ ಇಂದು ನಡೆಯಬೇಕಿದ್ದ ಕನ್ನಡ ಚಿತ್ರರಂಗದ ಸಭೆ ಮುಂದೂಡಲ್ಪಟ್ಟಿದೆ. ಇದನ್ನೂ ಓದಿ: ಬಾಲಿವುಡ್ ತಾರೆಯರ ರಕ್ಷಾಬಂಧನ… ಕರೊನಾ ಮತ್ತು ಲಾಕ್ಡೌನ್ನಿಂದ ಕಳೆದ ಕೆಲವು ತಿಂಗಳುಗಳಲ್ಲಿ ಕನ್ನಡ ಚಿತ್ರರಂಗ ಸಾಕಷ್ಟು ತತ್ತರಿಸಿದೆ. ಚಿತ್ರೀಕರಣ, ಚಿತ್ರಪ್ರದರ್ಶನ ಸ್ಥಗಿತಗೊಂಡಿದ್ದರೆ, ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ನಿರ್ಮಾಪಕರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳು, ಶಿವರಾಜಕುಮಾರ್ ಅವರಿಗೆ ಚಿತ್ರರಂಗದ ನಾಯಕತ್ವ ವಹಿಸಿಕೊಂಡು ಮುನ್ನಡೆಸಬೇಕು ಎಂದು ಮನವಿ ಮಾಡಿಕೊಂಡಿದ್ದವು. ಶಿವರಾಜಕುಮಾರ್ ಸಹ … Continue reading ಸಿಎಂಗೆ ಕ್ವಾರಂಟೈನ್ … ಕನ್ನಡ ಚಿತ್ರರಂಗದ ಸಭೆ ಮುಂದಕ್ಕೆ
Copy and paste this URL into your WordPress site to embed
Copy and paste this code into your site to embed