ಬೆಂಗಳೂರು: ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಹಿಂದಿಯೇ ರಾಷ್ಟ್ರಭಾಷೆ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ನಡೆಯುತ್ತಿರುವ ಚರ್ಚೆ-ವಿರೋಧ ಎಲ್ಲವಕ್ಕೂ ಇದೀಗ ಅವರೇ ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಈ ಕುರಿತು ಕನ್ನಡದಲ್ಲೇ ಕೈಬರಹದಲ್ಲಿ ಬರೆಯುವ ಮೂಲಕ ಅವರು ಸ್ಪಷ್ಟನೆ ನೀಡಿದ್ದು, ಕನ್ನಡವೇ ನನ್ನ ಬಾಳಿನ ಏಕೈಕ ರಾಷ್ಟ್ರಭಾಷೆ ಎಂದು ಘೋಷಿಸಿದ್ದಾರೆ. ತಮ್ಮ ಮಾತಿನ ಕುರಿತಾಗಿ ಉಂಟಾಗಿರುವ ಗೊಂದಲಗಳಿಗೆ ಅವರು ಲಿಖಿತವಾಗಿ ನೀಡಿರುವ ಸ್ಪಷ್ಟೀಕರಣದ ವಿವರ ಇಂತಿದೆ.
ಬಾಲಿವುಡ್ ಸ್ಟಾರ್ಗಳಿಗೆ ಸವಾಲೆಸೆದ ರಾಮ್ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!