ಖ್ಯಾತ ಕವಿ, ಭಾಷಾ ವಿಜ್ಞಾನಿ ಕೆ.ವಿ ತಿರುಮಲೇಶ್ ವಿಧಿವಶ
ಹೈದರಾಬಾದ್: ಕೆ.ವಿ.ತಿರುಮಲೇಶ್, ಕನ್ನಡ ಭಾಷೆಯ ಬಹುಮುಖ ಕವಿ, ಭಾಷಾ ವಿಜ್ಞಾನಿ, ವಿದ್ವಾಂಸರು, ವಿಮರ್ಶಕರಾಗಿ ಪ್ರಸಿದ್ಧಿರಾಗಿದ್ದ ಇವರು ವಿಧಿವಶರಾಗಿದ್ದಾರೆ. ಹೈದರಾಬಾದಿನ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಅಂಡ್ ಫಾರಿನ್ ಲಾಂಗ್ವೇಜಸ್ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತಿಯನ್ನು ಹೊಂದಿ, ನಂತರ ಯೆಮನ್ ದೇಶದಲ್ಲಿ ಕೆಲಕಾಲ ಇಂಗ್ಲೀಷ್ ಅಧ್ಯಾಪನ ಮಾಡಿ, ಈಗ ಹೈದರಾಬಾದಿನಲ್ಲಿ ತಮ್ಮ ನಿವೃತ್ತಿ ಜೀವನವನ್ನು ಕಳೆಯುತ್ತಿದ್ದ ಅವರು ಇದೀಗ ತಮ್ಮ ಬಾಳ ಪಯಣವನ್ನು ಕೊನೆಗೊಳಿಸಿದ್ದಾರೆ. ಇವರು 10ಕ್ಕೂ ಹೆಚ್ಚು ಕವನ ಸಂಕಲನಗಳನ್ನು ಬರೆದಿದ್ದು, 4 ಕಥಾ ಸಂಕಲನಗಳು, 3 ಕಾದಂಬರಿಗಳು, … Continue reading ಖ್ಯಾತ ಕವಿ, ಭಾಷಾ ವಿಜ್ಞಾನಿ ಕೆ.ವಿ ತಿರುಮಲೇಶ್ ವಿಧಿವಶ
Copy and paste this URL into your WordPress site to embed
Copy and paste this code into your site to embed