More

    2020-21ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 66 ಸಾಧಕರಿಗೆ ಗೌರವ

    ಬೆಂಗಳೂರು: 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ 66 ಸಾಧಕರ ಪಟ್ಟಿಯನ್ನು ಸರ್ಕಾರ ಭಾನುವಾರ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್​ ಕುಮಾರ್​ ಅವರು ಪಟ್ಟಿಯನ್ನು ಬಿಡುಗಡೆ ಮಾಡಿದರು.

    66ನೇ ಕನ್ನಡ ರಾಜ್ಯೋತ್ಸವದಂದು ನಟ ದೇವರಾಜ್, ಕ್ರೀಡಾಪಟು ರೋಹನ್ ಬೋಪಣ್ಣ ಸೇರಿದಂತೆ 66 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

    ಗಮನಾರ್ಹವೆಂದರೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಜನರಿಗೆ ಆಹ್ವಾನ ನೀಡಿತ್ತು. ಪರಿಣಾಮ ಈ ಬಾರಿ 28 ಸಾವಿರ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಅದರಲ್ಲಿ 66 ಸಾಧಕರನ್ನು ಸರ್ಕಾರ ಆಯ್ಕೆ ಮಾಡಿದೆ.

    ಸಾಧಕರ ಪಟ್ಟಿ ಈ ಕೆಳಕಂಡಂತಿದೆ…

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts