‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಕನ್ನಡದ ಸ್ವಾಮೀಜಿ ಎಂದೇ ಪ್ರಖ್ಯಾತಿ ಪಡೆದಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಭಾನುವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಮೃತರಿಗೆ 63 ವರ್ಷ ವಯುಸ್ಸಾಗಿತ್ತು. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮದುವೆಯಲ್ಲಿಯೂ ಸರಳತೆ ಮೆರೆದ ಒಳ್ಳೆ ಹುಡುಗ ಪ್ರಥಮ್; ಭೇಷ್​ ಎಂದ ಜನತೆ ಗಡಿ ಭಾಗದಲ್ಲಿ ಕನ್ನಡದ ಮಠ, ಕನ್ನಡದ ಸ್ವಾಮೀಜಿ ಎಂದೇ ಚಿಂಚಣಿ ಶ್ರೀಗಳು … Continue reading ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ