ಚಾಮರಾಜನಗರ: ಕರೊನಾದ ಮೂಲ ಎನ್ನಲಾಗುತ್ತಿರುವ ಚೀನಾದಲ್ಲಿ ವಿಜ್ಞಾನಿಯಾಗಿದ್ದ ಕನ್ನಡಿಗ ಕರೊನಾಗೆ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗುಂಡಾಪುರ ಸೆಲ್ವನಾಯಕ್ (38) ಮೃತಪಟ್ಟಿರುವ ಯುವವಿಜ್ಞಾನಿ.
ಸೆಲ್ವನಾಯಕ್ ಚೀನಾದಲ್ಲಿ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ವರ್ಷವೇ ಸ್ವಗ್ರಾಮಕ್ಕೆ ಮರಳಿದ್ದರು. 15 ದಿನಗಳ ಹಿಂದೆ ಇವರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿತ್ತು. ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.
ಅಪ್ಪನ ಹೆಣ ಬೇಡ, ಅವರ ಹಣ ಬೇಕು; ಅನಾಥ ಶವ ಎಂದರೂ ಸರಿ ಎಂದ, 6 ಲಕ್ಷ ಇದೆ ಎಂದಾಗ 5 ನಿಮಿಷ ಎಂದು ಹೇಳಿದ ಮಗ!
‘ನಾನು ಉಪೇಂದ್ರ, ಮುಖ್ಯಮಂತ್ರಿ ಆಗ್ಬೇಕು, ನೀವು ಗೆಲ್ಲಿಸ್ತೀರಾ? ಎಲ್ಲಾ ಕೆಲ್ಸ ಪಾರದರ್ಶಕತೆಯಿಂದ ಮಾಡ್ತೇನೆ’