ಕಿಡಿಗೇಡಿತನಕ್ಕೆ ಆಕ್ರೋಶ: ರಾಜ್ಯದ ವಾಹನಗಳ ಮೇಲೆ ಕಲ್ಲು ತೂರಾಟ, ಕನ್ನಡ ಸಂಘಟನೆಗಳ ಖಂಡನೆ; ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ದುಷ್ಕೃತ್ಯ

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನೆಯ ಕೆಲ ಕಾರ್ಯಕರ್ತರು ಪುಂಡಾಟ ನಡೆಸಿದ್ದು, ಗಡಿನಾಡು ಉದ್ವಿಗ್ನಗೊಂಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಎಂಇಎಸ್ ಬೆಂಬಲಿಗರು, ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಕೃತ್ಯಕ್ಕೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಪ್ಯೂ ಹೇರಲಾಗಿದೆ. ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಮಸಿ ಬಳಿದ ಘಟನೆಯನ್ನು ಖಂಡಿಸಿ, ಎಂಇಎಸ್ ಹಾಗೂ ಶಿವಸೇನೆ ಕೆಲ ಬೆಂಬಲಿಗರು ಶುಕ್ರವಾರ ತಡರಾತ್ರಿ 11.30ರಿಂದ 2.30ರವರೆಗೆ … Continue reading ಕಿಡಿಗೇಡಿತನಕ್ಕೆ ಆಕ್ರೋಶ: ರಾಜ್ಯದ ವಾಹನಗಳ ಮೇಲೆ ಕಲ್ಲು ತೂರಾಟ, ಕನ್ನಡ ಸಂಘಟನೆಗಳ ಖಂಡನೆ; ಬೆಳಗಾವಿಯಲ್ಲಿ ಎಂಇಎಸ್, ಶಿವಸೇನೆ ದುಷ್ಕೃತ್ಯ