VIDEO: ಪೊಲೀಸರ ಅಮಾನವೀಯತೆಗೆ ತನ್ನ ಕಾಲುಗಳನ್ನೇ ಕಳೆದುಕೊಂಡ ಬೀದಿ ಬದಿ ವ್ಯಾಪಾರಿ!

ಕಾನ್ಪುರ: ಬೀದಿ ಬದಿ ವ್ಯಾಪರ ನಡೆಸುವ ವ್ಯಾಪರಿಯೊಬ್ಬ, ರೈಲಿನಡಿ ಸಿಲುಕಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಭೀಕರ ಘಟನೆಯೊಂದು ಕಲ್ಯಾಣಪುರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ಘಟನೆಗೆ ನೇರ ಕಾರಣ ಪೊಲೀಸರು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಹೌದು, ಬೀದಿ ಬದಿ ವ್ಯಾಪಾರಿ ಇರ್ಫಾನ್, ತರಕಾರಿ ಮಾರಾಟ ಮಾಡುತ್ತಿದ್ದ ವೇಳೆ. ರೈಲ್ವೇ ಪೊಲೀಸರು ಆತನ ತಕ್ಕಡಿ ಮುಂತಾದ ವಸ್ತುಗಳನ್ನು ರೈಲ್ವೇ ಹಳಿಯ ಮೇಲೆ ಎಸೆದಿದ್ದಾರೆ. ಇರ್ಫಾನ್ ತನ್ನ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ರೈಲ್ವೇ ಹಳಿಗೆ ಇಳಿದಿದ್ದಾನೆ. ಈ ವೇಳೆ ರೈಲಿನಡಿಗೆ … Continue reading VIDEO: ಪೊಲೀಸರ ಅಮಾನವೀಯತೆಗೆ ತನ್ನ ಕಾಲುಗಳನ್ನೇ ಕಳೆದುಕೊಂಡ ಬೀದಿ ಬದಿ ವ್ಯಾಪಾರಿ!