ನಾಳೆ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ ಕಾಂತಾರ..!
ಬೆಂಗಳೂರು: ಹೊಂಬಾಳೆ ಫಿಲ್ಮ್ ನಿರ್ಮಾಣದ ರಿಷಬ್ ಶೆಟ್ಟಿ ರಚನೆ ಹಾಗೂ ನಿರ್ದೇಶನದಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾ, ದೇಶದ ಚಿತ್ರರಂಗದಲ್ಲೇ ಭಾರಿ ಸಂಚಲನವನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ ಅದರ ಹೊರತಾಗಿಯೂ ಹಲವು ರೀತಿಯಲ್ಲಿ ಪರಿಣಾಮ ಬೀರಿತ್ತು.ಇದೀಗ ಕಾಂತಾರ ಒಟಿಟಿಗೂ ಲಗ್ಗೆ ಇಡಲಿದೆ. ದೈವಾರಾಧನೆ, ಭೂತಕೋಲಗಳನ್ನೇ ಪ್ರಮುಖ ಕಥಾಹಂದರವಾಗಿ ಹೊಂದಿರುವ ‘ಕಾಂತಾರ’ ಸಿನಿಮಾದಲ್ಲಿ ಕಥಾನಾಯಕನೇ ದೈವನರ್ತಕ. ಇಂಥದ್ದೊಂದು ಕಥೆ ಹೊಂದಿರುವ ಕಾಂತಾರ ಐಎಂಡಿಬಿಯಲ್ಲಿ ಅತ್ಯಧಿಕ ರೇಟಿಂಗ್ ಹೊಂದಿರುವ ಭಾರತೀಯ ಸಿನಿಮಾ ಆಗಿ ಹೊರಹೊಮ್ಮಿದ್ದಲ್ಲದೆ ಇದುವರೆಗೆ ಆಗಿರದ ಹಲವು ಪ್ರಥಮಗಳಿಗೆ ನಾಂದಿ … Continue reading ನಾಳೆ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ ಕಾಂತಾರ..!
Copy and paste this URL into your WordPress site to embed
Copy and paste this code into your site to embed