ಮಾರ್ಚ್ ಮೂರನೇ ವಾರ ಬೆಂಗಳೂರು ಹಬ್ಬ: ಜನಮನ ಗೆಲ್ಲಲು ಬಿಜೆಪಿ ಪ್ಲ್ಯಾನ್
ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿಯನ್ನು ದೊಡ್ಡ ಪ್ರಮಾಣದಲ್ಲಿ ಬಿಂಬಿಸಿ, ಹೊಸ ಹೊಳಪು ನೀಡಲೆಂದು ಮಾರ್ಚ್ ಮೂರನೇ ವಾರದಲ್ಲಿ ಬೆಂಗಳೂರು ಹಬ್ಬ ಆಯೋಜಿಸಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದೆ. ಚುನಾವಣೆ ಹೊಸ್ತಿಲಲ್ಲಿ ಅದ್ದೂರಿ ಉತ್ಸವ ಹಮ್ಮಿಕೊಂಡು ಜನರ ಮನಗೆಲ್ಲುವ ತಂತ್ರಗಾರಿಕೆ ರೂಪಿಸಿದೆ. ವಿಧಾನಸೌಧ ಮಹಾದ್ವಾರದ ಮೆಟ್ಟಿಲು ಬಳಿ ಬೃಹತ್ ಪ್ರಮಾಣದಲ್ಲಿ ಸಂಘಟಿಸಲು ಚಿಂತನೆ ನಡೆಸಿದೆ. ಬೆಂಗಳೂರು ಉತ್ಸವ ಎರ್ಪಡಿಸುವ ಕುರಿತು ಮಂಗಳವಾರ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರ್ಯಾಗಿಂಗ್ಗೆ ವೈದ್ಯಕೀಯ ವಿದ್ಯಾರ್ಥಿನಿ … Continue reading ಮಾರ್ಚ್ ಮೂರನೇ ವಾರ ಬೆಂಗಳೂರು ಹಬ್ಬ: ಜನಮನ ಗೆಲ್ಲಲು ಬಿಜೆಪಿ ಪ್ಲ್ಯಾನ್
Copy and paste this URL into your WordPress site to embed
Copy and paste this code into your site to embed