ಅನ್ನ, ಅಕ್ಷರ, ಆಶ್ರಯಕ್ಕೆ ಗವಿಮಠ ಆಸರೆ

blank

ಕಾರಟಗಿ: ತಾಲೂಕಿನ ಬೇವಿನಾಳ ಗ್ರಾಮಸ್ಥರು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಇತ್ತೀಚೆಗೆ ಮಠಕ್ಕೆ ರೊಟ್ಟಿ ಮತ್ತು ಧಾನ್ಯಗಳನ್ನು ದೇಣಿಗೆಯಾಗಿ ನೀಡಿದರು.

ಗ್ರಾಮಸ್ಥ ಮಾನಪ್ಪ ಬಡಿಗೇರ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಮಠಕ್ಕೆ ದೇಣಿಗೆ ನೀಡಲಾಗುತ್ತಿದೆ. ಗ್ರಾಮಸ್ಥರು ಮಠಕ್ಕೆ ಕೈಲಾದ ಸೇವೆ ಮಾಡಿದ್ದಾರೆ. ಅನ್ನ, ಅಕ್ಷರ, ಆಶ್ರಯಕ್ಕೆ ಗವಿಮಠ ಹೆಸರುವಾಸಿಯಾಗಿದೆ. ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪಠ್ಯದ ಜತೆ ಮಾನವೀಯ ಮೌಲ್ಯಗಳನ್ನು ತಿಳಿಸುವ ಕೆಲಸವಾಗುತ್ತಿದೆ ಎಂದರು.

ಪ್ರಮುಖರಾದ ವಿರೇಶ್ ನಾಯಕ್, ಯಂಕೊಬ ಕುಂಬಾರ, ವೀರೇಶ್ ಹಿರೇಮಠ, ಯಂಕಣ್ಣ ಹೂಗಾರ, ಮುತ್ತು ತಳವಾರ, ಬಸವರಾಜ ಗೂನವಾರ ಇದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…