ಕಲಬುರಗಿ: ಮೋದಿ, ಷಾ ರಾಜ್ಯ ಸರ್ಕಾರ ಬೀಳಿಸುವ ಅವಶ್ಯಕತೆ ಇಲ್ಲ. ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಜಗಳದ ಮಧ್ಯೆ ತನ್ನ ಪುತ್ರ ಪ್ರಿಯಾಂಕ್ ರ್ಖಗೆಯನ್ನು ಮುಖ್ಯಮಂತ್ರಿ ಮಾಡುವ ಗುರಿ ಡಾ.ಮಲ್ಲಿಕಾರ್ಜುನ ರ್ಖಗೆ ಹೊಂದಿದ್ದು, ಮಗನ ಸ್ವಾರ್ಥಕ್ಕೆ ಸರ್ಕಾರ ಬೀಳಿಸುತ್ತಾರೆ ಎಂದು ಬಿ.ಶ್ರೀರಾಮುಲು ಹೇಳಿದರು.
ಕಲಬುರಗಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿ, ಕಲಬುರಗಿಯಲ್ಲಿ ಪ್ರಿಯಾಂಕ್ ರ್ಖಗೆ ಛೇಲಾಗಳು ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ. ಹಿಟ್ಲರ್ ಮಾದರಿ ಅಧಿಕಾರ ನಡೆಸಿದರೆ ಸುಮ್ಮನೆ ಕೂಡಲ್ಲ. ಒಂದು ಕೆಡಿಪಿ ಮೀಟಿಂಗ್ ಮಾಡುವ ಯೋಗ್ಯತೆ ಸಚಿವನಿಗೆ ಇಲ್ಲ. ಜಂಭ ಕೊಚ್ಚಿಕೊಳ್ಳಬಾರದು. ಬಿಜೆಪಿ, ಬಜರಂಗದಳ, ಆರ್ಎಸ್ಎಸ್, ವಿಎಚ್ಪಿ ಕಾರ್ಯಕರ್ತರ ಬಗ್ಗೆ ಮಾತಾಡಿದರೆ ಸುಮ್ಮನಿರಲ್ಲ ಎಂದು ಕಿಡಿ ಕಾರಿದರು.
ಪುತ್ರನ ಸಿಎಂ ಮಾಡಲು ಸರ್ಕಾರ ಬಿಳಿಸಲು ರ್ಖಗೆ ಷಡ್ಯಂತ್ರ

ಅನಾನಸ್ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips
Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…
ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer
Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…
ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್ನ ಶತ್ರುಗಳು! Cholesterol
Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…