ಪುತ್ರನ ಸಿಎಂ ಮಾಡಲು ಸರ್ಕಾರ ಬಿಳಿಸಲು ರ್ಖಗೆ ಷಡ್ಯಂತ್ರ

blank

ಕಲಬುರಗಿ: ಮೋದಿ, ಷಾ ರಾಜ್ಯ ಸರ್ಕಾರ ಬೀಳಿಸುವ ಅವಶ್ಯಕತೆ ಇಲ್ಲ. ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಜಗಳದ ಮಧ್ಯೆ ತನ್ನ ಪುತ್ರ ಪ್ರಿಯಾಂಕ್​ ರ್ಖಗೆಯನ್ನು ಮುಖ್ಯಮಂತ್ರಿ ಮಾಡುವ ಗುರಿ ಡಾ.ಮಲ್ಲಿಕಾರ್ಜುನ ರ್ಖಗೆ ಹೊಂದಿದ್ದು, ಮಗನ ಸ್ವಾರ್ಥಕ್ಕೆ ಸರ್ಕಾರ ಬೀಳಿಸುತ್ತಾರೆ ಎಂದು ಬಿ.ಶ್ರೀರಾಮುಲು ಹೇಳಿದರು.
ಕಲಬುರಗಿಯಲ್ಲಿ ನಡೆದ ಜನಾಕ್ರೋಶ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿ, ಕಲಬುರಗಿಯಲ್ಲಿ ಪ್ರಿಯಾಂಕ್​ ರ್ಖಗೆ ಛೇಲಾಗಳು ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ. ಹಿಟ್ಲರ್​ ಮಾದರಿ ಅಧಿಕಾರ ನಡೆಸಿದರೆ ಸುಮ್ಮನೆ ಕೂಡಲ್ಲ. ಒಂದು ಕೆಡಿಪಿ ಮೀಟಿಂಗ್​ ಮಾಡುವ ಯೋಗ್ಯತೆ ಸಚಿವನಿಗೆ ಇಲ್ಲ. ಜಂಭ ಕೊಚ್ಚಿಕೊಳ್ಳಬಾರದು. ಬಿಜೆಪಿ, ಬಜರಂಗದಳ, ಆರ್​ಎಸ್​ಎಸ್​, ವಿಎಚ್​ಪಿ ಕಾರ್ಯಕರ್ತರ ಬಗ್ಗೆ ಮಾತಾಡಿದರೆ ಸುಮ್ಮನಿರಲ್ಲ ಎಂದು ಕಿಡಿ ಕಾರಿದರು.

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…