ಕರಿಪ್ಪೂರ್ ವಿಮಾನ ನಿಲ್ದಾಣದ ರನ್​ ವೇ 10 ಸುರಕ್ಷಿತವಾಗಿಲ್ಲ: 2011ರಲ್ಲೇ ತಜ್ಞರ ತಂಡದ ಎಚ್ಚರಿಕೆ

ನವದೆಹಲಿ: ಕರಿಪ್ಪುರ್ ವಿಮಾನ ನಿಲ್ದಾಣದ ರನ್‌ವೇ ನಂ.10 ಅಸುರಕ್ಷಿತವಾಗಿದೆ ಮತ್ತು ವಿಶೇಷವಾಗಿ ಆರ್ದ್ರ ವಾತಾವರಣದಲ್ಲಿ ವಿಮಾನ ಇಳಿಯಲು ಆ ರನ್​ವೇಯನ್ನು ಬಳಸಬಾರದು ಎಂದು ತಜ್ಞರು 2011 ರಲ್ಲಿ ಎಚ್ಚರಿಕೆ ನೀಡಿದ್ದರು. ಮಂಗಳೂರಿನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಂ. 812 ಅಪಘಾತವಾಗಿ 158 ಜನ ಸಾವಿಗೀಡಾದ ದುರಂತ ಸಂಭವಿಸಿದ ನಂತರ ನಾಗರಿಕ ವಿಮಾನಯಾನ ಸಚಿವಾಲಯ ರಚಿಸಿದ ಸುರಕ್ಷತಾ ಸಲಹಾ ಸಮಿತಿಯ ಸದಸ್ಯ ಕ್ಯಾಪ್ಟನ್ ಮೋಹನ್ ರಂಗನಾಥನ್ 2011 ರಲ್ಲಿ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ:  ಜೋಡಿ ದುರಂತ … Continue reading ಕರಿಪ್ಪೂರ್ ವಿಮಾನ ನಿಲ್ದಾಣದ ರನ್​ ವೇ 10 ಸುರಕ್ಷಿತವಾಗಿಲ್ಲ: 2011ರಲ್ಲೇ ತಜ್ಞರ ತಂಡದ ಎಚ್ಚರಿಕೆ