ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕರ್ನಾಟಕ ಸಿದ್ಧಪಡಿಸಿದ ಬಲಶಾಲಿ ಅಸ್ತ್ರಗಳಿವು
ಬೆಂಗಳೂರು: ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ಹೆಚ್ಚು ಸಮರ್ಥವಾಗಿದೆ. ತಂತ್ರಜ್ಞಾನದ ಸೂಕ್ತ ಬಳಕೆಯಿಂದ ಇದೆಲ್ಲ ಸಾಧ್ಯವಾಗಿದೆ ಎನ್ನಬಹುದು. ಕರೊನಾ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಕ್ವಾರಂಟೈನ್ ನಿರ್ವಹಿಸುವಲ್ಲಿ ಮೇಲ್ವಿಚಾರಣೆ ಮಾಡುವಲ್ಲಿ ತಂತ್ರಜ್ಞಾನ ಒಂದು ಪ್ರಮುಖ ಅಂಶವಾಗಿದೆ. ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಮತ್ತು ಅವರ ತಂಡದ ಕರ್ನಾಟಕ ಕೋವಿಡ್ ವಾರ್ ರೂಮ್ ಈ ಕೆಳಗಿನ ಅಪ್ಲಿಕೇಶನ್ಗಳನ್ನು ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಕ್ರಿಕೆಟ್ ದಿಗ್ಗಜರನ್ನೂ ಕಾಡುತ್ತಿರುವ ಕರೊನಾ; ಈಗ ಶಾಹಿದ್ ಅಫ್ರಿದಿ ಸರದಿ ಕಾಂಟ್ಯಾಕ್ಟ್ … Continue reading ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಕರ್ನಾಟಕ ಸಿದ್ಧಪಡಿಸಿದ ಬಲಶಾಲಿ ಅಸ್ತ್ರಗಳಿವು
Copy and paste this URL into your WordPress site to embed
Copy and paste this code into your site to embed