ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ: ನೆಹರು ಓಲೇಕಾರ

ಹಾವೇರಿ: ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ನೆಹರು ಓಲೇಕಾರ ಹಾಗೂ ಬೆಂಬಲಿಗರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನೆಹರು ಓಲೇಕಾರ, ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ವಿಧಾನ ಪರಿಷತ್‌ ಸ್ಥಾನಕ್ಕೆ ಆರ್‌.ಶಂಕರ್ ರಾಜೀನಾಮೆ ಘೋಷಣೆ … Continue reading ತುಂತುರು ನೀರಾವರಿ ಹಗರಣದಲ್ಲಿ ಸಿಎಂ ಬೊಮ್ಮಾಯಿ 1,500 ಕೋಟಿ ರೂ. ಕೊಳ್ಳೆ ಹೊಡೆದಿದ್ದಾರೆ: ನೆಹರು ಓಲೇಕಾರ