ನಾಳೆ ಬಂದ್ಗೆ ಕರೆ ಕೊಟ್ಟವರಿಗೆ ಶಾಕ್ ಕೊಟ್ಟ ಹೈಕೋರ್ಟ್..!
ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಬಂದ್ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಂದ್ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಸಿದೆ. ಅಲ್ಲದೇ ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: VIDEO| ಕಾರು ಅಪಘಾತದ ರಕ್ಷಣಾ ಕಾರ್ಯಾಚರಣೆಯತ್ತ ನುಗ್ಗಿದ ಟ್ರಕ್: ರಕ್ಷಣೆಗೆ … Continue reading ನಾಳೆ ಬಂದ್ಗೆ ಕರೆ ಕೊಟ್ಟವರಿಗೆ ಶಾಕ್ ಕೊಟ್ಟ ಹೈಕೋರ್ಟ್..!
Copy and paste this URL into your WordPress site to embed
Copy and paste this code into your site to embed