ನಾಳೆ ಬಂದ್​ಗೆ ಕರೆ ಕೊಟ್ಟವರಿಗೆ ಶಾಕ್ ಕೊಟ್ಟ ಹೈಕೋರ್ಟ್..!

ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಾಳೆ ಬಂದ್​ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಎಂದು ಹೈಕೋರ್ಟ್​ ಎಚ್ಚರಿಕೆ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಸಿದೆ. ಅಲ್ಲದೇ ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: VIDEO| ಕಾರು ಅಪಘಾತದ ರಕ್ಷಣಾ ಕಾರ್ಯಾಚರಣೆಯತ್ತ ನುಗ್ಗಿದ ಟ್ರಕ್​: ರಕ್ಷಣೆಗೆ … Continue reading ನಾಳೆ ಬಂದ್​ಗೆ ಕರೆ ಕೊಟ್ಟವರಿಗೆ ಶಾಕ್ ಕೊಟ್ಟ ಹೈಕೋರ್ಟ್..!