ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕರ್ನಾಟಕದಲ್ಲೂ ರಜೆ ಘೋಷಣೆಗೆ ಬಿಜೆಪಿ, ವಕೀಲರ ಸಂಘ ಆಗ್ರಹ
ಬೆಂಗಳೂರು: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಜನವರಿ 22 ರಂದು ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು, ಸಿದ್ಧತಾ ಕಾರ್ಯಕ್ರಮಗಳು ಭರದಿಂದ ಸಾಗಿವೆ. ಇದನ್ನೂ ಓದಿ:ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ; ಮಹಾರಾಷ್ಟ್ರ, ಪುದುಚೇರಿಯಲ್ಲಿ ರಜೆ ಘೋಷಣೆ ಇನ್ನು ಕೇಂದ್ರ ಸರ್ಕಾರ, ಜನವರಿ 22ರಂದು ಅರ್ಧ ದಿನ ಸರ್ಕಾರಿ ರಜೆ ಘೋಷಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ … Continue reading ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕರ್ನಾಟಕದಲ್ಲೂ ರಜೆ ಘೋಷಣೆಗೆ ಬಿಜೆಪಿ, ವಕೀಲರ ಸಂಘ ಆಗ್ರಹ
Copy and paste this URL into your WordPress site to embed
Copy and paste this code into your site to embed