ಯಡಿಯೂರಪ್ಪ ಅವರ ಬಜೆಟ್ ಬಗ್ಗೆ ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು. ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು … Continue reading ಯಡಿಯೂರಪ್ಪ ಅವರ ಬಜೆಟ್ ಬಗ್ಗೆ ಸಿದ್ದರಾಮಯ್ಯ ಏನಂದ್ರು?