ರೈತರಿಗಾಗಿ ರಾಜ್ಯ ಸರ್ಕಾರ ನೀಡಿದ ನೆರವು ಎಷ್ಟು?

ಬೆಂಗಳೂರು: ಈ ಬಾರಿಯ ಬಜೆಟ್, ಅಭಿವೃದ್ಧಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ರೂಪಿಸಿದ ಬಜೆಟ್​ ಆಗಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದ ರೈತರಿಗಾಗಿ ಏನೇನು ನೆರವು ನೀಡಲಾಗಿದೆ ಎಂದು ಮಹಿತಿ ನೀಡಿದರು. ತಮ್ಮ ಬಜೆಟ್ ಭಾಷಣದ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ, ‘ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ. ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ … Continue reading ರೈತರಿಗಾಗಿ ರಾಜ್ಯ ಸರ್ಕಾರ ನೀಡಿದ ನೆರವು ಎಷ್ಟು?