ಉಪ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್ ಹೈಕಮಾಂಡ್
ಬೆಂಗಳೂರು: ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರ ಸೇರಿದಂತೆ ತೆರವಾಗಿರುವ ಸಿಂದಗಿ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಎಐಸಿಸಿ ಇಂದು ಅಂತಿಮಗೊಳಿಸಿದೆ. ಬಸವಕಲ್ಯಾಣಕ್ಕೆ ಮಲ್ಲಮ್ಮ ನಾರಾಯಣ ರಾವ್, (ದಿವಂಗತ ಶಾಸಕ ನಾರಾಯಣ ರಾವ್ ಪತ್ನಿ), ಮಸ್ಕಿಗೆ ಬಸವನಗೌಡ ಆರ್ ತುರುವಿಹಾಳ್, ಸಿಂದಗಿ ಕ್ಷೇತ್ರಕ್ಕೆ ಅಶೋಕ್ ಮನಗೂಳಿ (ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡದೇ ಕಾದುನೋಡುವ ತಂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದೆ. … Continue reading ಉಪ ಚುನಾವಣೆ: ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್ ಹೈಕಮಾಂಡ್
Copy and paste this URL into your WordPress site to embed
Copy and paste this code into your site to embed