ಗಡಿ ವಿವಾದ: ರಾಜ್ಯದ ನೀತಿಯನ್ನ ಸ್ಪಷ್ಟವಾಗಿ ಪ್ರಕಟಿಸಿದ್ದೇವೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ…

ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಿದ್ದೇವೆ ಎಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ‘ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ … Continue reading ಗಡಿ ವಿವಾದ: ರಾಜ್ಯದ ನೀತಿಯನ್ನ ಸ್ಪಷ್ಟವಾಗಿ ಪ್ರಕಟಿಸಿದ್ದೇವೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ…