ಸಿಎಂ ಆಯ್ಕೆಯಲ್ಲಿ ಬಿಗ್​​ ಟ್ವಿಸ್ಟ್​; ಮುಂದಿನ ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದ ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟವಾಗಿ ಬಹುಮತ ಸಿಕ್ಕಿದ್ರು, ಸರ್ಕಾರದಲ್ಲಿ ಸಿಎಂ ಯಾರಾಗಲಿದ್ದಾರೆ? ಎನ್ನುವ ಚರ್ಚೆಯ ಜೊತೆಗೆ ಪೈಪೋಟಿ ಕೂಡಾ ಜೋರಾಗಿದೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಕುರಿತಾಗಿ ಎಲ್ಲಡೆ ಸುದ್ದಿ ಹಬ್ಬಿತ್ತು. ಆದರೆ ಈ ನಡುವೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೊಸ ಬಾಂಬ್​ ಸಿಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. … Continue reading ಸಿಎಂ ಆಯ್ಕೆಯಲ್ಲಿ ಬಿಗ್​​ ಟ್ವಿಸ್ಟ್​; ಮುಂದಿನ ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ ಎಂದ ಸುರ್ಜೇವಾಲ