ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?

ಮೈಸೂರು: ಕರ್ನಾಟಕ ಕಾಂಗ್ರೆಸ್​ ಅನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಛಿದ್ರ ಮಾಡಲು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್​ ಅವರು ಕರ್ನಾಟಕದ ಶಾಸಕರೊಬ್ಬರಿಗೆ 500 ಕೋಟಿ ರೂಪಾಯಿ ಆಫರ್​ ನೀಡಿದ್ದಾರೆ ಎಂದು ತೆಲಂಗಾಣ ಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜಮೀರ್​ ಅಹ್ಮದ್​ ಹೆಸರು ಮುನ್ನಲೆಗೆ ಬಂದಿದೆ. ಇದು ರಾಜ್ಯರಾಜಕೀಯಲದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕರ್ನಾಟಕ ಕಾಂಗ್ರೆಸ್​ನಲ್ಲಿ ಒಡಕುಂಟು ಮಾಡಲು ಶಾಸಕ ಜಮೀರ್​ ಅಹಮದ್​ 500 ಕೋಟಿ ಆಮಿಷಕ್ಕೆ ಒಳಗಾದ್ರಾ? ಎಂಬಿತ್ಯಾದಿ ಚರ್ಚೆಗಳು … Continue reading ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?