ಮೈಸೂರು: ಕರ್ನಾಟಕ ಕಾಂಗ್ರೆಸ್ ಅನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಛಿದ್ರ ಮಾಡಲು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಅವರು ಕರ್ನಾಟಕದ ಶಾಸಕರೊಬ್ಬರಿಗೆ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ತೆಲಂಗಾಣ ಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಹೆಸರು ಮುನ್ನಲೆಗೆ ಬಂದಿದೆ. ಇದು ರಾಜ್ಯರಾಜಕೀಯಲದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕರ್ನಾಟಕ ಕಾಂಗ್ರೆಸ್ನಲ್ಲಿ ಒಡಕುಂಟು ಮಾಡಲು ಶಾಸಕ ಜಮೀರ್ ಅಹಮದ್ 500 ಕೋಟಿ ಆಮಿಷಕ್ಕೆ ಒಳಗಾದ್ರಾ? ಎಂಬಿತ್ಯಾದಿ ಚರ್ಚೆಗಳು … Continue reading ಕರ್ನಾಟಕ ಕಾಂಗ್ರೆಸ್ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed