ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಾಟಲಿಯೂ ಹಳೇದು, ವೈನೂ ಹಳೆಯದ್ದು ಎನ್ನುವಂತಿದೆ: ರಾಜ್ಯ ಕಾಂಗ್ರೆಸ್
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 01ರಂದು ಮಧ್ಯಂತರ ಬಜೆಟ್ ಮಂಡಿಸಿದ್ದು, ಪ್ರಮುಖ ಘೋಷಣೆಗಳನ್ನು ಮಾಡಿದ್ಧಾರೆ. ಇನ್ನೂ ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಕಾಂಗ್ರೆಸ್ ಘಟಕ ಕನ್ನಡಿಗರ ಬೆವರಿನ ಹಣವನ್ನು ಕನ್ನಡಿಗರಿಗೇ ಸಾಲವಾಗಿ ಕೊಡುವುದು ಯಾವ ಸೀಮೆಯ ಅರ್ಥ ಶಾಸ್ತ್ರ ಎಂದು ಪ್ರಶ್ನಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ಹಿಂದಿನ ಬಜೆಟ್ಟನ್ನೇ ಇಂದು ಓದಿದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ಆಯ್ಕೆಯಾದ ಋಣಕ್ಕೆ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದೆ. ಕರ್ನಾಟಕದಿಂದ ಅತಿ … Continue reading ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಾಟಲಿಯೂ ಹಳೇದು, ವೈನೂ ಹಳೆಯದ್ದು ಎನ್ನುವಂತಿದೆ: ರಾಜ್ಯ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed