ಕರ್ನಾಟಕ ಚುನಾವಣಾ ಫಲಿತಾಂಶ: ರಾಮನಗರ ಜಿಲ್ಲೆಯ ಅಂಚೆಮತದಲ್ಲಿ ಯಾರು ಯಾರಿಗೆ ಮುನ್ನಡೆ?

ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸದ್ಯ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ರಾಮನಗರ ಜಿಲ್ಲೆಯ ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡವರ ವಿವರ ಈ ಕೆಳಕಂಡಂತಿದೆ. ಅಂಚೆ ಮತದಾನ ರಾಮನಗರ ವಿಧಾನಸಭಾ ಕ್ಷೇತ್ರ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ-367 (ಮುನ್ನಡೆ) ಕಾಂಗ್ರೆಸ್ ಇಕ್ಬಾಲ್ ಹುಸೇನ್-186 ಬಿಜೆಪಿ ಗೌತಮ್ ಗೌಡ-55 ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಜೆಪಿ ಸಿ.ಪಿ.ಯೋಗೇಶ್ವರ್-434 ಜೆಡಿಎಸ್ ಹೆಚ್.ಡಿ.ಕುಮಾರಸ್ವಾಮಿ-523 (ಮುನ್ನಡೆ) ಕಾಂಗ್ರೆಸ್ ಗಂಗಾಧರ್-46 ಕನಕಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಡಿ.ಕೆ.ಶಿವಕುಮಾರ್-560 (ಮುನ್ನಡೆ) … Continue reading ಕರ್ನಾಟಕ ಚುನಾವಣಾ ಫಲಿತಾಂಶ: ರಾಮನಗರ ಜಿಲ್ಲೆಯ ಅಂಚೆಮತದಲ್ಲಿ ಯಾರು ಯಾರಿಗೆ ಮುನ್ನಡೆ?