ಕರ್ನಾಟಕ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರಿಗೆ ಹಿನ್ನಡೆ!

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನಾದೇಶ ಇಂದು ಹೊರಬಿಳಲಿದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಕಾಂಗ್ರೆಸ್​​, ಜೆಡಿಎಸ್​​, ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳಿಂದ ಒಂದೇ ಪಕ್ಷದಿಂದ ಅವರದ್ದೇ ಆಗಿರುವ ಕ್ಷೇತ್ರದಲ್ಲಿ ನಿಂತು ಗೆಲುವು ಸಾಧಿಸುತ್ತಾ ಬಂದಿರುವ ಘಟಾನುಘಟಿಗಳು ಹಿನ್ನಡೆ ಪಡೆದುಕೊಳ್ಳುತ್ತಿದ್ದಾರೆ. ಈ ಬೆಳವಣಿಗೆ ಘಟಾನುಘಟಿ ನಾಯಕರಲ್ಲಿ ಆತಂಕ ಮೂಡಿಸಿದೆ. ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ ರವಿ ಹಿನ್ನಡೆ ಪಡೆದುಕೊಂಡಿದ್ದಾರೆ. ಯಶ್ವಂತಪುರದ ಎಸ್​​.ಟಿ ಸೋಮಶೇಖರ್​​ ಅವರು ಮೊದಲ ಸುತ್ತಿನ ಮತ … Continue reading ಕರ್ನಾಟಕ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರಿಗೆ ಹಿನ್ನಡೆ!