ಗೆದ್ದ ಪಕ್ಷೇತರರು ಮತ್ತು ಇತರ ಪಕ್ಷದವರು ಯಾರು? ಇಲ್ಲಿದೆ ವಿವರ…

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 136, ಬಿಜೆಪಿಯ 65, ಜಾತ್ಯತೀತ ಜನತಾದಳದ 19, ಅಭ್ಯರ್ಥಿಗಳು ಗೆದ್ದಿದ್ದರೆ ನಾಲ್ಕು ಸ್ಥಾನಗಳಲ್ಲಿ ಇತರರು ಗೆಲುವು ಸಾಧಿಸಿದ್ದಾರೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಸರ್ವೋದಯ ಕರ್ನಾಟಕ ಪಕ್ಷದಿಂದ ತಲಾ ಒಬ್ಬರು ಜಯ ಗಳಿಸಿದ್ದಾರೆ. ಆ ನಾಲ್ವರು ಇತರರು ಯಾರು ಎಂಬುದರ ವಿವರ ಇಲ್ಲಿದೆ. ಗೆಲುವು ಸಾಧಿಸಿದ ಜನಾರ್ದನ ರೆಡ್ಡಿ ಆ ನಾಲ್ವರಲ್ಲಿ ಒಬ್ಬರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ … Continue reading ಗೆದ್ದ ಪಕ್ಷೇತರರು ಮತ್ತು ಇತರ ಪಕ್ಷದವರು ಯಾರು? ಇಲ್ಲಿದೆ ವಿವರ…