ಬಾಗಲಕೋಟೆಯ ಜಾನಪದ ಗಾಯಕನಿಗೆ ಪ್ರಧಾನಿ ಮೋದಿ ಬಹುಪರಾಕ್! ಇಲ್ಲಿದೆ ವೆಂಕಪ್ಪ ಸುಗತೇಕರ್ ಪರಿಚಯ
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 110ನೇ ಮನ್ ಕಿ ಬಾತ್ ಸರಣಿಯಲ್ಲಿ ಬಾಗಲಕೋಟೆ ಮೂಲದ ಗೊಂದಲಿ ಪದ ಹಾಡುಗಾರನ ಗುಣಗಾನ ಮಾಡುವ ಮೂಲಕ ಎಲೆಮರೆಕಾಯಿಯಂತಿದ್ದ ಕಲಾವಿದನನ್ನು ಮುಖ್ಯವಾಹಿನಿಗೆ ತಂದಿದ್ದಾರೆ. ಬಾಗಲಕೋಟೆಯ ನವನನಗರದ ನಿವಾಸಿ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ. ಅವರಲ್ಲಿ ಕರ್ನಾಟಕದ ಬಾಗಲಕೋಟೆಯ ವೆಂಕಪ್ಪ ಅಂಬಾಜಿ ಸುಗತೇಕರ್ ಕೂಡ ಒಬ್ಬರು. ಸಾವಿರಕ್ಕೂ ಅಧಿಕ ಜನಪದ (ಗೊಂದಲಿ) … Continue reading ಬಾಗಲಕೋಟೆಯ ಜಾನಪದ ಗಾಯಕನಿಗೆ ಪ್ರಧಾನಿ ಮೋದಿ ಬಹುಪರಾಕ್! ಇಲ್ಲಿದೆ ವೆಂಕಪ್ಪ ಸುಗತೇಕರ್ ಪರಿಚಯ
Copy and paste this URL into your WordPress site to embed
Copy and paste this code into your site to embed