ರಾಹುಲ್ ಗಾಂಧಿ ಸೂಚನೆಯಂತೆ ಕೇರಳ ವ್ಯಕ್ತಿಗೆ ರಾಜ್ಯ ಸರ್ಕಾರ ಪರಿಹಾರ: ವಿಜಯೇಂದ್ರ, ಸಿಟಿ ರವಿ ಖಂಡನೆ

ಬೆಂಗಳೂರು: ಕೇರಳದ ವಯನಾಡ್‍ನಲ್ಲಿ ಇತ್ತೀಚೆಗೆ ಆನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯಂತೆ ಕರ್ನಾಟಕ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:“ಕೊಟ್ಟಿದ್ದು ಮಾಡಿದ್ದು ಹೇಳಬಾರದು…”: ಕಾಟೇರ ಚಿತ್ರದ ಕಥೆ ಬಗ್ಗೆ ಮಾತನಾಡಿದ ನಿರ್ಮಾಪಕ ಉಮಾಪತಿ ಗೌಡಗೆ ಡಿ ಬಾಸ್ ಪಂಚ್ ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಂದು ಕಡೆ ರಾಜ್ಯದಲ್ಲಿ … Continue reading ರಾಹುಲ್ ಗಾಂಧಿ ಸೂಚನೆಯಂತೆ ಕೇರಳ ವ್ಯಕ್ತಿಗೆ ರಾಜ್ಯ ಸರ್ಕಾರ ಪರಿಹಾರ: ವಿಜಯೇಂದ್ರ, ಸಿಟಿ ರವಿ ಖಂಡನೆ