More

    ನಿಗಮ- ಮಂಡಳಿಗೆ ಶಾಸಕರ ನೇಮಕ: ಇಲ್ಲಿದೆ ಡಿಟೇಲ್ಸ್‌

    ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

    ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಗದೇ ಪಕ್ಷದಲ್ಲಿ ಸ್ವಲ್ಪ ಅಸಮಾಧಾನ ಉಂಟಾಗಿತ್ತು. ಇದೀಗ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರು ನಿಗಮ-ಮಂಡಳಿಗೆ ಸ್ಥಾನ ನೀಡುವ ಮೂಲಕ ತೃಪ್ತಿಪಡಿಸಿದ್ದಾರೆ.

    ಸಂಪೂರ್ಣ ವಿವರ ಇಲ್ಲಿದೆ:
    ಆರಗ ಜ್ಞಾನೆಂದ್ರ: ಕರ್ನಾಟಕ ಗೃಹ ಮಂಡಳಿ, ಬೆಂಗಳೂರು
    ಎಂ ಚಂದ್ರಪ್ಪ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಬೆಂಗಳೂರು
    ನರಸಿಂಹ ನಾಯಕ್:​ ಕರ್ನಾಟಕ ನಗರ ನೀರು ಸರಬಾರಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು
    ಎಂ. ಪು. ಕುಮಾರಸ್ವಾಮಿ: ಕರ್ನಾಟಕ ಮಾರುಕಟ್ಟೆ (ಎಂಸಿಎ) ಬೆಂಗಳೂರು
    ಎ.ಎಸ್​. ಪಾಟೀಲ್:​ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು
    ಎಚ್‌. ಹಾಲಪ್ಪ: ಮೈಸೂರು ಸೇಲ್ಸ್​ ಇಂಟರ್​ ನ್ಯಾಷನಲ್ ಲಿಮಿಟೆಡ್​, ಬೆಂಗಳೂರು
    ಮಾಡಳ್​ ವಿರೂಪಾಕ್ಷಪ್ಪ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ, ಬೆಂಗಳೂರು
    ಜಿ. ಎಚ್.​ ತಿಪ್ಪಾರೆಡ್ಡಿ: ದೇವರಾಜ ಅರಸ್​ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
    ಕೆ. ಶಿವನ್​ಗೌಡ ನಾಯಕ್​: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು
    ಕಳಕಪ್ಪ ಗುರುಶಾಂತಪ್ಪ ಬಂಡಿ: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
    ಪರಣ್ಣ ಈಶ್ವರಪ್ಪ ಮುನವಳ್ಳಿ: ಕರ್ನಾಟಕ ರಾಜ್ಯ ಹಣಕಾಸು ನಿಗಮ ನಿಯಮಿತ, ಬೆಂಗಳೂರು
    ಸಿದ್ದು ಸವದಿ: ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
    ಪ್ರೀತಮ್​ ಜಿ ಗೌಡ: ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ, ಬೆಂಗಳೂರು
    ರಾಜ್​ಕುಮಾರ್ ಪಾಟೀಲ್​ ತೇಲ್ಕೂರ್​: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕಚೇರಿ ಸಾರಿಗೆ ಸದನ, ಕಲಬುರಗಿ
    ದತ್ತಾತ್ರೇಯ ಚಂದ್ರಶೇಖರ್​ ಪಾಟೀಲ್​ ರೇವೂರ್‌ (ಅಪ್ಪುಗೌಡ): ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ
    ಶಂಕರ್ ಪಾಟೀಲ್​ ಮುನೇನಕೊಪ್ಪ: ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
    ಎಚ್.​ ನಾಗೇಶ್: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಬೆಂಗಳೂರು
    ಎಸ್​​.ವಿ ರಾಮಚಂದ್ರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಬೆಂಗಳೂರು
    ಓಲೆಕಾರ್ ನೆಹರು ಚನ್ನಬಸಪ್ಪ: ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು
    ಐಹೊಳೆ ದುರ್ಯೋಧನ ಮಹಾಲಿಂಗಪ್ಪ: ಕರ್ನಾಕಟ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು
    ಲಾಲಾಜಿ ಆರ್.​ ಮೆಂಡನ್​: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು
    ಬಸವರಾಜ್​ ದಡೇಸೂರ್​ : ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ, ಬೆಂಗಳೂರು
    ಡಾ. ಎಸ್.​ ಶಿವರಾಜ್​ ಪಾಟೀಲ್:​ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಬೆಂಗಳೂರು
    ಸಿ.ಎಸ್​ ನಿರಂಜನ್​ ಕುಮಾರ್​: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಯಮಿತ ಬೆಂಗಳೂರು

    ನಿಗಮ- ಮಂಡಳಿಗೆ ಶಾಸಕರ ನೇಮಕ: ಇಲ್ಲಿದೆ ಡಿಟೇಲ್ಸ್‌ ನಿಗಮ- ಮಂಡಳಿಗೆ ಶಾಸಕರ ನೇಮಕ: ಇಲ್ಲಿದೆ ಡಿಟೇಲ್ಸ್‌

    ಕಾಂಗ್ರೆಸ್‌ಗೆ ಬಿಕ್‌ ಶಾಕ್! ಭ್ರಷ್ಟಾಚಾರದ ತನಿಖೆಗೆ ಗ್ರೀನ್‌ ಸಿಗ್ನಲ್ ಕೊಟ್ಟ ಹರಿಯಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts