ನಿಗಮ- ಮಂಡಳಿಗೆ ಶಾಸಕರ ನೇಮಕ: ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೆಲ ಶಾಸಕರಿಗೆ ಸಚಿವ ಸ್ಥಾನ ಸಿಗದೇ ಪಕ್ಷದಲ್ಲಿ ಸ್ವಲ್ಪ ಅಸಮಾಧಾನ ಉಂಟಾಗಿತ್ತು. ಇದೀಗ ಶಾಸಕರಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರು ನಿಗಮ-ಮಂಡಳಿಗೆ ಸ್ಥಾನ ನೀಡುವ ಮೂಲಕ ತೃಪ್ತಿಪಡಿಸಿದ್ದಾರೆ. ಸಂಪೂರ್ಣ ವಿವರ ಇಲ್ಲಿದೆ: ಆರಗ ಜ್ಞಾನೆಂದ್ರ: ಕರ್ನಾಟಕ ಗೃಹ ಮಂಡಳಿ, ಬೆಂಗಳೂರು ಎಂ ಚಂದ್ರಪ್ಪ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಬೆಂಗಳೂರು ನರಸಿಂಹ ನಾಯಕ್:​ ಕರ್ನಾಟಕ ನಗರ ನೀರು ಸರಬಾರಜು … Continue reading ನಿಗಮ- ಮಂಡಳಿಗೆ ಶಾಸಕರ ನೇಮಕ: ಇಲ್ಲಿದೆ ಡಿಟೇಲ್ಸ್‌