ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವೋ ಜನ; ಸರ್ವರ್ ಡೌನ್ ಹಿನ್ನೆಲೆ ಮೊಬೈಲ್​​​​ನಲ್ಲಿಯೇ ನೋಂದಣಿ ಮಾಡುತ್ತಿರುವ ಸಿಬ್ಬಂದಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜಾಜಿನಗರ ಬೆಂಗಳೂರು ಒನ್ ಸೆಂಟರ್ ಬಳಿ ಜನರ ದಂಡು ಸೇರಿದೆ. ಬೆಳಗ್ಗೆಯಿಂದ ಜನ ಕ್ಯೂನಲ್ಲಿ ನಿಂತಿದ್ದು, ಟೋಕನ್ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಜತೆಗೆ ಶೌಚಾಲಯ ವ್ಯವಸ್ಥೆ ಇಲ್ಲದಿರುವುದಕ್ಕೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚು … Continue reading ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವೋ ಜನ; ಸರ್ವರ್ ಡೌನ್ ಹಿನ್ನೆಲೆ ಮೊಬೈಲ್​​​​ನಲ್ಲಿಯೇ ನೋಂದಣಿ ಮಾಡುತ್ತಿರುವ ಸಿಬ್ಬಂದಿ