ಹಾಸನ: ಮೈಸೂರು ದಸರಾ ಸಮಯದಲ್ಲಿ 8 ಬಾರಿ ಅಂಬಾರಿ ಹೊತ್ತು ನಾಡದೇವತೆ ಚಾಮುಂಡೇಶ್ವರಿಯನ್ನು ಮೆರೆಸಿದ್ದ ಅರ್ಜುನ ಆನೆ ಸೋಮವಾರ (ಡಿ.5) ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನನಿಗೆ ಒಂಟಿ ಸಲಗವೊಂದು ಕಿಬ್ಬೊಟ್ಟೆಗೆ ತಿವಿದಿದ್ದರಿಂದ ಅರ್ಜುನ ಸಾವಿಗೀಡಾಗಿದ್ದಾನೆ ಎಂದು ಹೇಳಲಾಗುತ್ತಿದ್ದರೂ ಅರ್ಜುನ ಸಾವಿನ ಬಗ್ಗೆ ಮಾವುತರೊಬ್ಬರು ನೀಡಿದ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟಿಸಿದೆ. ಹೌದು, ಕಾಲಿಗೆ ಗುಂಡು ಬಿದ್ದ ನಂತರ ಅರ್ಜುನನಿಗೆ ನಡೆದಾಡಲು ಆಗಲಿಲ್ಲ. ಇದೇ ವೇಳೆ ಕಾಡಾನೆ ದಾಳಿ ಮಾಡಿದ್ದರಿಂದ ಸಾವಾಗಿದೆ ಎಂದು ಸ್ಥಳೀಯರೊಬ್ಬರು ಮಾವುತರೊಂದಿಗೆ … Continue reading ಕಾವಾಡಿಗರ ವಿಡಿಯೋ ವೈರಲ್: ‘ಅರ್ಜುನ’ನ ಸಾವಿನ ಸುತ್ತ ಅನುಮಾನದ ಹುತ್ತ… ಅರಣ್ಯ ಇಲಾಖೆ ಸಿಬ್ಬಂದಿ ಮತ್ತೊಂದು ಎಡವಟ್ಟು ಬಯಲು?
Copy and paste this URL into your WordPress site to embed
Copy and paste this code into your site to embed