4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

ಉಪ್ಪಳ (ಕಾಸರಗೋಡು ಜಿಲ್ಲೆ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆ ಹಿನ್ನೆಲೆಯಲ್ಲಿ ಕರ್ನಾಟಕದೊಂದಿಗಿನ ಸಂಪರ್ಕವನ್ನು ಸಂಪೂರ್ಣ ಕಡಿದುಕೊಳ್ಳಲು ನಿರ್ಧರಿಸಿರುವ ಕೇರಳ ಸರ್ಕಾರ, ಗಡಿಯ ಎಲ್ಲ ಸಂಪರ್ಕ ರಸ್ತೆಗಳನ್ನು ಮುಚ್ಚಲು ನಿರ್ಧರಿಸಿದೆ. ಇತರ ರಾಜ್ಯಗಳಿಂದ ಕಾಸರಗೋಡು ಜಿಲ್ಲೆ ಮೂಲಕ ಕೇರಳಕ್ಕೆ ಬರುವವರಿಗೆ ಗಡಿಯ ತಲಪಾಡಿ ಚೆಕ್​ಪೋಸ್ಟ್ ಮೂಲಕ ನೀಡಲಾಗುತ್ತಿದ್ದ ಪಾಸ್ ವ್ಯವಸ್ಥೆ ಜುಲೈ 4ರಿಂದ ಸ್ಥಗಿತಗೊಳ್ಳಲಿದೆ. ಉದ್ಯೋಗ ನಿಮಿತ್ತ ಮಂಗಳೂರಿಗೆ ಬರುವವರಿಗೆ ಇನ್ನು ಪಾಸ್ ಸಿಗಲಾರದು. ಮಂಗಳವಾರವೇ ಕೇರಳ ಸರ್ಕಾರ ಗ್ರಾಮಾಂತರದ ಅಂತಾರಾಜ್ಯ ಗಡಿಗಳನ್ನು ಮುಚ್ಚುವ … Continue reading 4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ