ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಸಿದ್ದರಾಮಪ್ಪ, ವರ್ತಿಕಾ ಕಟಿಯಾರ್, ಸಿರಿಗೌರಿ, ಅನೂಪ್ ಶೆಟ್ಟಿ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ವರ್ಗಾವಣೆ ವಿವರ:ಸಿದ್ದರಾಮಪ್ಪ- ಬೆಳಗಾವಿ ಕಮಿಷನರ್ ಆಗಿ ವರ್ಗಾವಣೆವರ್ತಿಕಾ ಕಟಿಯಾರ್-SCRB ಯಿಂದ SP ISDಗೆ ವರ್ಗಾವಣೆಸಿರಿಗೌರಿ-ಎಸ್ಪಿ ISD ಯಿಂದ ಡಿಸಿಪಿ ಆಡಳಿತ ವಿಭಾಗಕ್ಕೆ ವರ್ಗಾವಣೆಅನೂಪ್ ಶೆಟ್ಟಿ ಸಿಐಡಿಗೆ ವರ್ಗಾವಣೆಅನೂಪ್ ಶೆಟ್ಟಿ ಅವರು ಬಿಟ್ ಕಾಯಿನ್ ಹಗರಣ ತನಿಖೆಗೆ ರಚನೆಯಾಗಿರುವ ಎಸ್ಐಟಿ ತಂಡದ ಪ್ರಮುಖ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಅಭಿಮಾನಿಯೊಬ್ಬ ಫೋನ್ ಕಿತ್ತುಕೊಳ್ಳಲು ಯತ್ನಿಸಿದಾಗ ಕೂಲ್ ಆಗಿಯೇ ಪರಿಸ್ಥಿತಿ ನಿಭಾಯಿಸಿದ … Continue reading ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ