ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕಕ್ಕೆ 3ನೇ ಜಯ, ಹೆಚ್ಚಿದ ನಾಕೌಟ್ ಆಸೆ

ತಿರುವನಂತಪುರ: ಸಂಘಟಿತ ಬೌಲಿಂಗ್ ಮತ್ತು ಬ್ಯಾಟಿಂಗ್ ನಿರ್ವಹಣೆಯ ಬಲದಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ದೇಶೀಯ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿ ನಾಕೌಟ್ ಆಸೆ ಹೆಚ್ಚಿಸಿಕೊಂಡಿದೆ. ಬರೋಡ ವಿರುದ್ಧ ಭಾನುವಾರ ನಡೆದ ತನ್ನ 4ನೇ ಲೀಗ್ ಪಂದ್ಯದಲ್ಲಿ ಕರ್ನಾಟಕ ತಂಡ ವಿಜೆಡಿ ನಿಯಮದನ್ವಯ 6 ವಿಕೆಟ್‌ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಬರೋಡ ತಂಡ 48.3 ಓವರ್‌ಗಳಲ್ಲಿ 176 ರನ್‌ಗೆ ಸರ್ವಪತನ ಕಂಡಿತು. ಪ್ರತಿಯಾಗಿ ಕರ್ನಾಟಕ ತಂಡ … Continue reading ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕಕ್ಕೆ 3ನೇ ಜಯ, ಹೆಚ್ಚಿದ ನಾಕೌಟ್ ಆಸೆ