ಧಾರ್ಮಿಕ ಭಾವನೆಗೆ ಧಕ್ಕೆ; ಚೇತನ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಬೆಂಗಳೂರು: ಚಿತ್ತೀಚೆಗೆ ಬಿಡುಗಡೆಯಾಗಿ, ದೇಶದಾದ್ಯಂತ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದಲ್ಲಿ ತೋರಿಸಲಾಗಿರುವ ಭೂತಕೋಲ ಸಂಪ್ರದಾಯದ ಬಗ್ಗೆ ಅವಹೇಳನಕಾರಿಯಾಗಿ ನಟ ಚೇತನ್ ಮಾತನಾಡಿದ್ದರು. ಚೇತನ್ ಪ್ರತಿಕ್ರಿಸುತ್ತಿದ್ದಂತೆ, ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚೇತನ್ ವಿರುದ್ಧ ರಾಜ್ಯದ ನಾನಾ ಕಡೆಗಳಲ್ಲಿ ಅನೇಕ ಜನರು ಹಾಗೂ ಸಂಘಟನೆಗಳನ್ನು ದೂರು ನೀಡಿದ್ದವು. ಇದೀಗ ನಟ ಚೇತನ್ ನೀಡಿರುವ ಹೇಳಿಕೆಗಳ ಆರೋಪದ ಮೇಲೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಶಂಕರಪುರಂನ ಶಿವಕುಮಾರ್ ಎಂಬುವರು … Continue reading ಧಾರ್ಮಿಕ ಭಾವನೆಗೆ ಧಕ್ಕೆ; ಚೇತನ್ ವಿರುದ್ಧ ಮತ್ತೊಂದು ಕೇಸ್ ದಾಖಲು