ಮಹಿಳೆಯರಿಗೆ ರಾಜ್ಯ ಬಜೆಟ್ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನಂದೇ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಯಡಿಯೂರಪ್ಪ, ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಯಳನ್ನು ಘೋಷಿಸಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ತಲಾ ಎರಡು ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು ಉದ್ಯೋಗಿಗಳಿಗೆ ಅನುಕೂಲ ಕಲ್ಪಿಸುವುದು. ಆಸ್ಪತ್ರೆ, ವೈದ್ಯಕೀಯ, ಆರೈಕೆ ಮತ್ತಿತರ ಸೇವಾ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯಮಿಗಳಿಗೆ ಮಹಿಳಾ ಅಭಿವೃದ್ಧಿ ನಿಗಮ/ಕರ್ನಾಟಕ ಹಣಕಾಸು ಸಂಸ್ಥೆ ಮೂಲಕ 2 ಕೋಟಿ ರೂ.ವರೆಗೆ ಶೇ.4ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ … Continue reading ಮಹಿಳೆಯರಿಗೆ ರಾಜ್ಯ ಬಜೆಟ್ನಲ್ಲಿ ಸಿಕ್ಕಿದ್ದೇನು?
Copy and paste this URL into your WordPress site to embed
Copy and paste this code into your site to embed