ರಾಜ್ಯದಲ್ಲಿ ಸ್ಥಾಪನೆ ಆಗಲಿದೆ ತಾಯಂದಿರ ಎದೆಹಾಲಿನ ಬ್ಯಾಂಕ್
ಬೆಂಗಳೂರು: ಸಿಎಂ ಯಡಿಯೂಪ್ಪರಪ್ಪ ಇಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರದ ಉನ್ನತೀಕರಣಕ್ಕೆ ಹಲವು ಯೋಜನೆಗಳು ಘೋಷಣೆಯಾಗಿವೆ. ತಾಯಿ ಮತ್ತು ಶಿಶು ಮರಣ ಪ್ರಮಾಣ ಇಳಿಕೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರ, ಜನರ ಆರೋಗ್ಯದ ಹಿತದೃಷ್ಟಿಯಿಂದ ನಾನಾ ಕಾರ್ಯಕ್ರಮಕ್ಕೆ ಆದ್ಯತೆ ನೀಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆ: ರಾಜ್ಯದಲ್ಲಿ ಆರೋಗ್ಯ ಸೇವೆ ಬಲಪಡಿಸಲು ಹೆಚ್ಚು ಕಾರ್ಯ ಒತ್ತಡವಿರುವ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಿ ಹಂತ ಹಂತವಾಗಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ. … Continue reading ರಾಜ್ಯದಲ್ಲಿ ಸ್ಥಾಪನೆ ಆಗಲಿದೆ ತಾಯಂದಿರ ಎದೆಹಾಲಿನ ಬ್ಯಾಂಕ್
Copy and paste this URL into your WordPress site to embed
Copy and paste this code into your site to embed