ರಾಜ್ಯ ಬಜೆಟ್​: ಇವುಗಳಿಗೆ ಕೋಟಿ ಕೋಟಿ ಹಣ ಮೀಸಲಿಟ್ಟ ಸಿಎಂ

ಬೆಂಗಳೂರು: ಕರೊನಾ ಸಂಕಷ್ಟದ ನಡುವೆಯೂ ಇಂದು ಮಂಡನೆಯಾದ ರಾಜ್ಯ ಬಜೆಟ್​ನಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹಲವು ಪ್ರಮುಖ ಯೋಜನೆ-ಕಾರ್ಯಕ್ಕೆ ಕೋಟ್ಯಂತರ ಹಣ ಮೀಸಲಿಟ್ಟಿದ್ದಾರೆ. ಅವುಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ 10 ಕೋಟಿ ರೂ. ಎಸ್.ಎಲ್.ಭೈರಪ್ಪ ಅವರ ಪರ್ವ ನಾಟಕವನ್ನು ರಾಜ್ಯಾದ್ಯಂತ ರಂಗಾಯಣಗಳ ಮೂಲಕ ನಾಟಕ ಪ್ರದರ್ಶನಕ್ಕೆ 1 ಕೋಟಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. … Continue reading ರಾಜ್ಯ ಬಜೆಟ್​: ಇವುಗಳಿಗೆ ಕೋಟಿ ಕೋಟಿ ಹಣ ಮೀಸಲಿಟ್ಟ ಸಿಎಂ