blank

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಅನಿರ್ಧಿಷ್ಟಾವದಿ ಪ್ರತಿಭಟನೆ

blank

ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ವಿವಿಧ ಬೇಡಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ಮುಂಭಾಗ ಮಂಗಳವಾರ ಅನಿರ್ಧಿಷ್ಟಾವದಿ ಪ್ರತಿಭಟನೆ ಆರಂಭಿಸಿದೆ.

blank

ಶತಮಾನದ ಹಿನ್ನೆಲೆಹೊಂದಿರುವ ಸಂಘದಲ್ಲಿ 15 ಸಾವಿರ ಸದ್ಯಸ್ಯರಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸಾವಿರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಅನಿರ್ಧಿಷ್ಟಾವದಿ ಪ್ರತಿಭಟನೆ

ಸ್ಮಾರ್ಟ್ ಎನರ್ಜಿ ಮೀಟರ್ ದರ ಏರಿಕೆಯಾದ ನಂತರ ಹಿಂದಿನ ಮಾಪಕಗಳನ್ನು ನೀಡಲು 3 ತಿಂಗಳ ಕಾಲಾವಕಾಶ ನೀಡುವುದು. ಸ್ವಾಧೀನಾನುಭವ ಪತ್ರವನ್ನು ವಿದ್ಯುತ್ ಸಂಪರ್ಕ ಪಡೆಯುವಾಗ ಕಡ್ಡಾಯಮಾಡಿರುವ ಬಗ್ಗೆ. ಬೆಸ್ಕಾಂ ನಗರ ವ್ಯಾಪ್ತಿಯ ಕಛೇರಿಗಳಲ್ಲಿ ನೆಟವರ್ಕ್ ಸಮಸ್ಯೆ ಮತ್ತು ಗ್ರಾಮಾಂತರ ವ್ಯಾಪ್ತಿಯ ಐಡಿಯಾ ಇನ್ಫಿನಿಟಿ ನೆಟ್ವರ್ಕ್ ಇಲ್ಲದಿರುವ ಬಗ್ಗೆ, ವಿದ್ಯುತ್ ಪರಿವೀಕ್ಷಣಾಲಯದ ಸೇವೆಗಳಲ್ಲಿ ಶುಲ್ಕಗಳನ್ನು ಹೆಚ್ಚಿಸಿರುವುದು, ವಿದ್ಯುತ್ ಪರಿವೀಕ್ಷಣಾಲಯದ ಸೇವೆಗಳಲ್ಲಿ ಶುಲ್ಕ ಹೆಚ್ಚಳ, ಅನುಭವದ ಆಧಾರದ ಮೇಲೆ ದ್ವಿತೀಯ ದರ್ಜೆ ಗುತ್ತಿಗೆದಾರರಿಗೆ ಪ್ರಥಮ ದರ್ಜೆ ಪರವಾನಗಿ ನೀಡುವುದು, ಅಕ್ರಮವಾಗಿ ಪಡೆದಿರುವ ಕೃಷಿ ವಿದ್ಯುತ್ ಸಂಪರ್ಕವನ್ನು ಸಕ್ರಮಗೊಳಿಸುವುದು. ಅಪಘಾತ, ಮರಣ ಹೊಂದಿದ ವಿದ್ಯುತ್ ಕಾರ್ಮಿಕರಿಗೆ ಎಸ್ಕಾಂಗಳಿಂದ ಪರಿಹಾರ ನೀಡುವುದು, ಆರ್ಥಿಕವಾಗಿ ಹಿಂದುಳಿದ ವಿದ್ಯುತ್ ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ಒಟ್ಟು 10 ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದ ಸಂಘವು ಪ್ರತಿಭಟನೆಗೆ ಮುಂದಾಗಿದೆ.

ಮಾ.22ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಜೀವಿಕ ತಂಡದ ಅಲ್ಲಮನ ಬಯಲಾಟ

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…