ಮರಾಠ ಮೀಸಲಾತಿ ಕಿಚ್ಚು| KKRTC ಬಸ್​ಗೆ ಬೆಂಕಿ; ಅಂತರ್​ರಾಜ್ಯ ಸಾರಿಗೆ ಸಂಚಾರ ಸ್ಥಗಿತ

ಬೆಂಗಳೂರು: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಕರ್ನಾಟಕ ಸರ್ಕಾರಕ್ಕೆ ಸೇರಿದ KKRTC ಬಸ್​ಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬೀದರ್​ ಜಿಲ್ಲೆ ಭಾಲ್ಕಿ ತಾಲ್ಲೂಕಿನಿಂದ ಪುಣೆಯತ್ತ ಹೊರಟಿದ್ದ KKRTC ಬಸ್ KA-38-F-1201 ಅನ್ನು ಮಹಾರಾಷ್ಟ್ರದ ಉಮರ್ಗಾ ಬಳಿ ಬೆಂಕಿ ಹಚ್ಚಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂತರ್​ರಾಜ್ಯ ಬಸ್​ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ KKRTC ನಿಗಮದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮರಾಠ ಮೀಸಲಾತಿ ಕಿಚ್ಚು; ಶಾಸಕ-ಸಚಿವನ … Continue reading ಮರಾಠ ಮೀಸಲಾತಿ ಕಿಚ್ಚು| KKRTC ಬಸ್​ಗೆ ಬೆಂಕಿ; ಅಂತರ್​ರಾಜ್ಯ ಸಾರಿಗೆ ಸಂಚಾರ ಸ್ಥಗಿತ