ದೇವಾಲಯಗಳಲ್ಲಿ ಶೀಘ್ರ ಭಕ್ತರಿಗೆ ಪ್ರವೇಶ; ಮುಂಜಾಗ್ರತಾ ಕ್ರಮಗಳ ಪಟ್ಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ
ಬೆಂಗಳೂರು: ಕೋವಿಡ್-19 (ಕರೊನಾ ವೈರಸ್) ತಡೆಗಟ್ಟುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಭಕ್ತರು / ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲು ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕರಿಗೆ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಧಿಸೂಚಿತ … Continue reading ದೇವಾಲಯಗಳಲ್ಲಿ ಶೀಘ್ರ ಭಕ್ತರಿಗೆ ಪ್ರವೇಶ; ಮುಂಜಾಗ್ರತಾ ಕ್ರಮಗಳ ಪಟ್ಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ
Copy and paste this URL into your WordPress site to embed
Copy and paste this code into your site to embed